ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ.
ವೃಷಭ: ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಮಾನಸಿಕ ಗೊಂದಲಗಳು.
ಮಿಥುನ: ಆರ್ಥಿಕ ನಷ್ಟಗಳು, ಧಾರ್ಮಿಕ ಕಾರ್ಯಗಳಿಗೆ ಖರ್ಚು, ದುಶ್ಚಟಗಳಿಂದ ತೊಂದರೆ.
ಕರ್ಕಾಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ವಸ್ತ್ರಾಭರಣ ಖರೀದಿಯ ಮನಸ್ಸು, ಮಾನಸಿಕ ಅಸ್ಥಿರತೆ.
ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನ, ವಿದ್ಯಾಭ್ಯಾಸದಲ್ಲಿ ಸಮಸ್ಯೆ.
ಕನ್ಯಾ: ಪ್ರಯಾಣ ಅನುಕೂಲ ಮತ್ತು ಲಾಭ, ಆಧ್ಯಾತ್ಮಿಕ ಚಿಂತನೆ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಉದ್ಯೋಗದಲ್ಲಿ ಅಡೆತಡೆ, ದುಃಖ ಮತ್ತು ವ್ಯಾಕುಲತೆ, ಪ್ರಯಾಣದಲ್ಲಿ ನಿರಾಸೆ.
ವೃಶ್ಚಿಕ: ವೈವಾಹಿಕ ಜೀವನದ ಚಿಂತೆ, ಒಪ್ಪಂದ ವ್ಯವಹಾರದಲ್ಲಿ ಸಮಸ್ಯೆ, ಸಂಗಾತಿಯಿಂದ ಅನುಕೂಲ.
ಧನಸ್ಸು: ಸಾಲಭಾದೆ, ಶತ್ರು ಕಾಟಗಳು, ಕಿರಿಯರಿಂದ ನಿಂದನೆ.
ಮಕರ: ಕಲಾಕ್ಷೇತ್ರದವರೆಗೆ ಹಿನ್ನಡೆ, ಉದ್ಯೋಗದ ಚಿಂತೆ, ವಿದ್ಯಾಭ್ಯಾಸದಲ್ಲಿ ಸಮಸ್ಯೆ.
ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮೀನ: ಅಲಂಕಾರಿಕ ಆಲೋಚನೆ, ಅಧಿಕಾರಿ ವರ್ಗದವರಿಂದ ಸಮಸ್ಯೆ, ಉದ್ಯೋಗದ ಹುಡುಕಾಟ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…