Featured

ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ.

ವೃಷಭ: ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಮಾನಸಿಕ ಗೊಂದಲಗಳು.

ಮಿಥುನ: ಆರ್ಥಿಕ ನಷ್ಟಗಳು, ಧಾರ್ಮಿಕ ಕಾರ್ಯಗಳಿಗೆ ಖರ್ಚು, ದುಶ್ಚಟಗಳಿಂದ ತೊಂದರೆ.

ಕರ್ಕಾಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ವಸ್ತ್ರಾಭರಣ ಖರೀದಿಯ ಮನಸ್ಸು, ಮಾನಸಿಕ ಅಸ್ಥಿರತೆ.

ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನ, ವಿದ್ಯಾಭ್ಯಾಸದಲ್ಲಿ ಸಮಸ್ಯೆ.

ಕನ್ಯಾ: ಪ್ರಯಾಣ ಅನುಕೂಲ ಮತ್ತು ಲಾಭ, ಆಧ್ಯಾತ್ಮಿಕ ಚಿಂತನೆ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಉದ್ಯೋಗದಲ್ಲಿ ಅಡೆತಡೆ, ದುಃಖ ಮತ್ತು ವ್ಯಾಕುಲತೆ, ಪ್ರಯಾಣದಲ್ಲಿ ನಿರಾಸೆ.

ವೃಶ್ಚಿಕ: ವೈವಾಹಿಕ ಜೀವನದ ಚಿಂತೆ, ಒಪ್ಪಂದ ವ್ಯವಹಾರದಲ್ಲಿ ಸಮಸ್ಯೆ, ಸಂಗಾತಿಯಿಂದ ಅನುಕೂಲ.

ಧನಸ್ಸು: ಸಾಲಭಾದೆ, ಶತ್ರು ಕಾಟಗಳು, ಕಿರಿಯರಿಂದ ನಿಂದನೆ.

ಮಕರ: ಕಲಾಕ್ಷೇತ್ರದವರೆಗೆ ಹಿನ್ನಡೆ, ಉದ್ಯೋಗದ ಚಿಂತೆ, ವಿದ್ಯಾಭ್ಯಾಸದಲ್ಲಿ ಸಮಸ್ಯೆ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ಅಲಂಕಾರಿಕ ಆಲೋಚನೆ, ಅಧಿಕಾರಿ ವರ್ಗದವರಿಂದ ಸಮಸ್ಯೆ, ಉದ್ಯೋಗದ ಹುಡುಕಾಟ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

14 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

14 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

15 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

15 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

16 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

16 hours ago