ಹುಬ್ಬಳ್ಳಿ: ಆರ್ಎಸ್ಎಸ್ ಸಂಘ ಏನು ಮಾಡುತ್ತಿದೆ, ದೇಶಕ್ಕೆ ಅದರ ಸೇವೆ ಏನೆಂಬುದು ತಿಳಿಯಲು ಎಚ್.ಡಿ.ಕುಮಾರಸ್ವಾಮಿ ಅವರು ಸಂಘ ಶಾಖೆಗೆ ಬಂದು ನೋಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರ್ಎಸ್ಎಸ್ ರಾಷ್ಟ್ರ ಕಟ್ಟುವ, ಸೇವೆ ಸಲ್ಲಿಸುವ ಕಾಯಕದಲ್ಲಿ ತೊಡಗಿದ್ದು, ದೇಶದಲ್ಲಿ ಅಷ್ಟೇ ಅಲ್ಲ ವಿಶ್ವದ ಅನೇಕ ದೇಶಗಳಲ್ಲಿ ತನ್ನ ಕಾರ್ಯಕ್ಷೇತ್ರ ಹೊಂದಿದೆ ಎಂಬುದನ್ನು ಕುಮಾರಸ್ವಾಮಿ ತಿಳಿದುಕೊಳ್ಳಲಿ. ಕುಟುಂಬ ರಾಜಕಾರಣಕ್ಜೆ ಜೋತು ಬಿದ್ದಿರುವ ಕುಮಾರಸ್ವಾಮಿ ಅವರಿಗೆ ಎಲ್ಲವೂ ಹಳದಿಯಾಗಿಯೇ ಕಾಣುತ್ತಿದೆ” ಎಂದರು.
ಇನ್ನು “ಕಾಂಗ್ರೆಸ್ನಲ್ಲಿ ರಾಷ್ಟ್ರೀಯ ಅಧ್ಯಕ್ಷರಿಂದ ಹಿಡಿದು ಎಲ್ಲರೂ ಕೂಡ ಬೇಲ್ ಮೇಲೆ ಇದ್ದಾರೆ. ರಾಹುಲ್ ಗಾಂಧಿ ಮಾದಕದ್ರವ್ಯ ವ್ಯಸನಿ ಎಂಬುದನ್ನು ಮಾಧ್ಯಮಗಳು ಹೇಳಿದ್ದು, ಇನ್ನೊಂದು ಕಡೆ ಮೆಚ್ಚುವ ರೀತಿ ಆಡಳಿತ ನೀಡುತ್ತಿರುವ ಪ್ರಧಾನಿ ಮೋದಿಯವರ ಬಗ್ಗೆ ಜನಮನ್ನಣೆ ಹೆಚ್ಚುತ್ತಿದೆ. ಮೋದಿಯವರು ಸಬ್ ಕಾ ಸಥ್ ಸಬ್ ಕಾ ವಿಕಾಸ ಎಂದರೆ, ಮುಸ್ಲಿಮರ ಅಭಿವೃದ್ಧಿಯೊಂದೇ ಎಂಬಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…