ರಾಯಚೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು (ಡಿ.24) ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದಿದ್ದಾರೆ.
ರಾಯಚೂರಿನ ಮಂತ್ರಾಲಯಕ್ಕೆ ಆಗಮಿಸಿ, ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದಿದ್ದಾರೆ. ಪತ್ನಿ ಪ್ರಗತಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ಆಗಮಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರಿಂದ ಆಶೀರ್ವಚನ ಪಡೆದುಕೊಂಡಿದ್ದಾರೆ. ರಿಶಬ್ ಶೆಟ್ಟಿ ದಂಪತಿಗೆ ಫಲ ಮಂತ್ರಾಕ್ಷತೆ ನೀಡಿ, ಶ್ರೀಗಳು ಆಶೀರ್ವದಿಸಿದ್ದಾರೆ.
ಆನಂತರ ಮಂಚಾಲಮ್ಮ ದೇವಿ ದರ್ಶನ ಪಡೆದು ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಗಳವಾರ (ಡಿ.23) ತಿರುಪತಿ ತಿರುಮಲ ಸನ್ನಿಧಾನಕ್ಕೆ ಭೇಟಿ ನೀಡಿದ್ದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…