ರಾಯಚೂರು: ಮೊಹರಂ ಹಬ್ಬದ 7ನೇ ದಿನದ ಸವಾರಿಯಂದು ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ಅಲಾಯಿ ಕುಣಿಯುವ ವೇಳೆ ವ್ಯಕ್ತಿಯ ಮೈ ಮೇಲೆ ದೇವರು ಬಂದು ಅಲಾಯಿ ಕುಣಿ ಪ್ರವೇಶಿ ಸಿದಾಗ ಬೆಂಕಿ ಕೆಂಡದಲ್ಲಿ ಬಿದ್ದು ಸಾವನ್ನ ಪ್ಪಿರುವ ಘಟನೆ ಸಮೀಪದ ಯು. ಬೊಮ್ಮನಾಳ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ನಿವಾಸಿ ಯಮನಪ್ಪ ದೇವಪ್ಪ (45) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಲಾಯಿ ಕುಣಿಯುವ ವೇಳೆ ಯಮನಪ್ಪ ಆಯತಪ್ಪಿ ಕೆಂಡದಲ್ಲಿ ಬಿದಿದ್ದು, ಈ ವೇಳೆ ಸ್ಥಳೀಯರು ನೀರು, ಮಣ್ಣು ಹಾಕಿ ಬೆಂಕಿ ಆರಿಸಿಲು ಹರಸಾಹಸಪಟ್ಟರು ಸಹ ಯಮನಪ್ಪ ದುರಾದೃಷ್ಟವಶಾತ್ ಬೆಂಕಿಯಲ್ಲಿ ಸುಟ್ಟು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿ ಸಿದಂತೆ ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…