ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…