ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ವತಿಯಿಂದ ಚಂದ್ರನಗರ ಮೊಹಮ್ಮದ್ ಫಾರೂಕ್ ಅವರ ಮನೆಯಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮ ಆಚರಣೆ: vishwanews24 https://wp.me/p9KQap-8Ac

Featured, ಉಡುಪಿ

ಚಂದ್ರನಗರ ಮೊಹಮ್ಮದ್ ಫಾರೂಕ್ ಅವರ ಮನೆಯಲ್ಲಿ ಪ್ರತಿಜ್ಞಾವಿಧಿ. ಕಾರ್ಯಕ್ರಮ ಆಚರಣೆ

KAUP : ಕಾಂಗ್ರೆಸ್ ಪಕ್ಷದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಂಡ ಡಿ ಕೆ ಶಿವಕುಮಾರ್‍ರವರ ಅಧಿಕಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಆಚರಣೆಯನ್ನು ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಸಂಯ್ಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಮನೆಯಲ್ಲಿ ಆಚರಿಸಲಾಯಿತು.
ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ಅಧ್ಯಕ್ಷ ದಿವಾಕರ ಡಿ ಶೆಟ್ಟಿ ಕಳತ್ತೂರು, ರೋಹನ್ ಕುಮಾರ್ ಕುತ್ಯಾರ್, ರಾಜೆಶ್ ಕುಲಾಲ್, ಭಾರತಿ ಶೆಟ್ಟಿಗಾರ್ ಉಪಸ್ಥಿತರಿದ್ದರು

.

* join whatsapp group get daily upadates

https://chat.whatsapp.com/GLuE8Az77dw7Qukpu3ZibK