ಚಂದ್ರನಗರ ಮೊಹಮ್ಮದ್ ಫಾರೂಕ್ ಅವರ ಮನೆಯಲ್ಲಿ ಪ್ರತಿಜ್ಞಾವಿಧಿ. ಕಾರ್ಯಕ್ರಮ ಆಚರಣೆ
KAUP : ಕಾಂಗ್ರೆಸ್ ಪಕ್ಷದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಂಡ ಡಿ ಕೆ ಶಿವಕುಮಾರ್ರವರ ಅಧಿಕಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಆಚರಣೆಯನ್ನು ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಸಂಯ್ಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಮನೆಯಲ್ಲಿ ಆಚರಿಸಲಾಯಿತು.
ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ಅಧ್ಯಕ್ಷ ದಿವಾಕರ ಡಿ ಶೆಟ್ಟಿ ಕಳತ್ತೂರು, ರೋಹನ್ ಕುಮಾರ್ ಕುತ್ಯಾರ್, ರಾಜೆಶ್ ಕುಲಾಲ್, ಭಾರತಿ ಶೆಟ್ಟಿಗಾರ್ ಉಪಸ್ಥಿತರಿದ್ದರು
.
* join whatsapp group get daily upadates
https://chat.whatsapp.com/GLuE8Az77dw7Qukpu3ZibK
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…