Featured

ಕುದ್ರೋಳಿ ಗೋಕರ್ಣನಾಥ ಕ್ಷೇತ್ರ : ಮಾರ್ಚ್ 6ರಿಂದ 13ರವರೆಗೆ ವಾರ್ಷಿಕ ಜಾತ್ರೆ ಹಾಗೂ ಮಹಾ ಶಿವರಾತ್ರಿ ಮಹೋತ್ಸವ -Vishwanews24

ಕುದ್ರೋಳಿ ಗೋಕರ್ಣನಾಥ ಕ್ಷೇತ್ರ : ಮಾರ್ಚ್ 6ರಿಂದ 13ರವರೆಗೆ ವಾರ್ಷಿಕ ಜಾತ್ರೆ ಹಾಗೂ ಮಹಾ ಶಿವರಾತ್ರಿ ಮಹೋತ್ಸವ -Vishwanews24

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಾರ್ಚ್ 6ರಿಂದ 13ರ ವರೆಗೆ ವರ್ಷಾವಧಿ ಜಾತ್ರೆ ಮತ್ತು ಮಹಾಶಿವರಾತ್ರಿ ಮಹೋತ್ಸವ ಆಚರಣೆ ಜರುಗಲಿದೆ.

ಮಾರ್ಚ್ 6: ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜಪೂಜೆ, ಬೆಳಗ್ಗೆ 10.35ಕ್ಕೆ ಧ್ವಜಾರೋಹಣ, ತೈಲಾಭಿಷೇಕ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ,ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ, 8 ಗಂಟೆಗೆ ಮಹಾಪೂಜೆ, ಬಲಿ ಉತ್ಸವ , ಶಯನೋತ್ಸವ.

ಮಾರ್ಚ್ 7: ಬೆಳಗ್ಗೆ 10.30ಕ್ಕೆ ಮಹಾ ಮೃತ್ಯುಂಜಯ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ. 8ಗಂಟೆಗೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.

ಮಾರ್ಚ್ 6ರಂದು ಮಂಗಳೂರು ಕಂಬಳೋತ್ಸವ -Vishwanews24

ಮಾರ್ಚ್ 8: ಬೆಳಗ್ಗೆ 10.30ಕ್ಕೆ ಶಿವ ಶಾಸ್ತ್ರನಾಮ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.

ಮಾರ್ಚ್ 9:ಬೆಳಗ್ಗೆ 10.30ಕ್ಕೆ ಶಿವ ಪಂಚಾಕ್ಷರಿ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ ರಾತ್ರಿ 7ರಿಂದ 8ರ ವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.

ಮಾರ್ಚ್ 10: ಬೆಳಗ್ಗೆ 8.15ಕ್ಕೆ ಮಹಾರುದ್ರ ಹೋಮ ಪ್ರಾರಂಭ, ಪಾರ್ವತಿ – ಪರಮೇಶ್ವರ ಯಜ್ಞಮಂಟಪ ಪ್ರವೇಶ ಮತ್ತು ಹಗಲೋತ್ಸವ ಬಲಿ. ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ ರಾತ್ರಿ 7ರಿಂದ 8ರ ತನಕ ಭಜನಾ ಕಾರ್ಯಕ್ರಮ. 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.

ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಭೇಟಿ -Vishwanews24

ಮಾರ್ಚ್ 11:ಬೆಳಗ್ಗೆ 9.30ಕ್ಕೆ ಉಮಾಮಹೇಶ್ವರ ಹೋಮ, 11ಕ್ಕೆ ಮಹಾರುದ್ರಾಭಿಷೇಕ, ಶತ ಸೀಯಾಳಾಭಿಷೇಕ, ಮಧ್ಯಾಹ್ನ 1ಕ್ಕೆ ಮಹಾಪೂಜೆ. ರಾತ್ರಿ 8ಕ್ಕೆ ಸೇವಾ ರಥೋತ್ಸವ, 10ಕ್ಕೆ ವಿಷ್ಣುಬಲಿ ಉತ್ಸವ ಮತ್ತು ರಥೋತ್ಸವ. ರಾತ್ರಿ 1ಕ್ಕೆ ಶಿವಬಲಿ, ಮಹಾಶಿವರಾತ್ರಿ ಜಾಗರಣೆ ಬಲಿ, ಕಟ್ಟೆಪೂಜೆ , ರಥೋತ್ಸವ , ಕೆರೆದೀಪ , ಮಂಟಪ ಪೂಜೆ.

ಮಾರ್ಚ್: 12:ಬೆಳಗ್ಗೆ 10ಕ್ಕೆ ತತ್ವ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ , ಮಹಾಪೂಜೆ. ಮಧ್ಯಾಹ್ನ 1 ಗಂಟೆಗೆ ಮಹಾ ಅನ್ನಸಂತರ್ಪಣೆ. ರಾತ್ರಿ 2ರಿಂದ ಭೂತ ಬಲಿ, ಬಲಿಪೂಜೆ, ಅವಭೃತ ಸ್ನಾನ (ಓಕುಳಿ).

ಮಾರ್ಚ್ 13: ಮಧ್ಯಾಹ್ನ 11ಕ್ಕೆ ಧ್ವಜಾವರೋಹಣ. ರಾತ್ರಿ 8ಕ್ಕೆ ಗುರುಪೂಜೆ ಜರುಗಲಿದೆ.

ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದೆ : ಕಾಂಗ್ರೆಸ್ -Vishwanews24

ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ. ಕ್ಷೇತ್ರಾಡಳಿತ ಸಮಿತಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

14 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

14 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

14 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

15 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

15 hours ago