ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆ ದೊಡ್ಡ ಅವಾಂತರವನ್ನೇ ಸೃಷ್ಠಿಸಿದೆ. ನಿನ್ನೆಯ ತಡರಾತ್ರಿ ಗುಡುಗು ಸಹಿತ ಸುರಿದಂತ ಮಳೆಯ ಸಂದರ್ಭದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಸಂಪೂರ್ಣವಾಗಿ ಹಾನಿಗೊಂಡಿದೆ.
ಆದ್ರೇ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಾಗರಾಜ ಮಡಿವಾಳ ಎಂಬುವರ ಮನೆಗೆ ಸಿಡಿಲು ಬಡಿದಿದೆ. ಇದರಿಂದಾಗಿ ಮನೆಯ ಹಂಚುಗಳು ಸಂಪೂರ್ಣ ಹಾನಿಗೊಂಡಿವೆ. ಮನೆಯಲ್ಲಿದ್ದಂತ ಟಿವಿ, ಫ್ರಿಡ್ಜ್ ಸೇರಿದಂತೆ ಅನೇಕ ವಸ್ತುಗಳು ಸಂಪೂರ್ಣವಾಗಿ ಸಿಡಿಲು ಬಡಿತದಿಂದ ಹಾನಿಗೊಂಡಿವೆ.
ಜೋರು ಮಳೆಯ ಜೊತೆಗೆ ಸಿಡಿಲು ಬಡಿಯುವಂತ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಬೇರೊಂದು ಕಡೆಯಲ್ಲಿ ಇದ್ದಿದ್ದರಿಂದಾಗಿ ಮನೆಗೆ ಸಿಡಿಲು ಬಡಿದು ನಾಶಗೊಂಡರೂ, ಯಾವುದೇ ಪ್ರಾಣಾಪಾಯ ಉಂಟಾಗಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…