ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆ ದೊಡ್ಡ ಅವಾಂತರವನ್ನೇ ಸೃಷ್ಠಿಸಿದೆ. ನಿನ್ನೆಯ ತಡರಾತ್ರಿ ಗುಡುಗು ಸಹಿತ ಸುರಿದಂತ ಮಳೆಯ ಸಂದರ್ಭದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಸಂಪೂರ್ಣವಾಗಿ ಹಾನಿಗೊಂಡಿದೆ.
ಆದ್ರೇ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಾಗರಾಜ ಮಡಿವಾಳ ಎಂಬುವರ ಮನೆಗೆ ಸಿಡಿಲು ಬಡಿದಿದೆ. ಇದರಿಂದಾಗಿ ಮನೆಯ ಹಂಚುಗಳು ಸಂಪೂರ್ಣ ಹಾನಿಗೊಂಡಿವೆ. ಮನೆಯಲ್ಲಿದ್ದಂತ ಟಿವಿ, ಫ್ರಿಡ್ಜ್ ಸೇರಿದಂತೆ ಅನೇಕ ವಸ್ತುಗಳು ಸಂಪೂರ್ಣವಾಗಿ ಸಿಡಿಲು ಬಡಿತದಿಂದ ಹಾನಿಗೊಂಡಿವೆ.
ಜೋರು ಮಳೆಯ ಜೊತೆಗೆ ಸಿಡಿಲು ಬಡಿಯುವಂತ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಬೇರೊಂದು ಕಡೆಯಲ್ಲಿ ಇದ್ದಿದ್ದರಿಂದಾಗಿ ಮನೆಗೆ ಸಿಡಿಲು ಬಡಿದು ನಾಶಗೊಂಡರೂ, ಯಾವುದೇ ಪ್ರಾಣಾಪಾಯ ಉಂಟಾಗಿದೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…