ಬೆಂಗಳೂರು: ಬಜೆಟ್ ಅಧಿವೇಶನದ ಶುಕ್ರವಾರದ ಕಲಾಪ ಆರಂಭವಾಗುತ್ತಲೇ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ಎಬ್ಬಿಸಿ, ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಂದ ಬಜೆಟ್ ಮಂಡನೆಗೆ ಅಡ್ಡಿಪಡಿಸಲು ಯತ್ನಿಸಿದರು. ಆದರೂ ಇದಕ್ಕೆ ಜಗ್ಗದ ಕುಮಾರಸ್ವಾಮಿ ಬಜೆಟ್ ಓದಲು ಆರಂಭಿಸಿದರು.
ತಮ್ಮ ವಿರೋಧದ ಬಗ್ಗೆ ಒಂದಿಷ್ಟೂ ಬೆಲೆ ಕೊಡದೆ ಸಿಎಂ ಬಜೆಟ್ ಮಂಡಿಸುವ ಪ್ರಕ್ರಿಯೆ ಮುಂದುವರಿಸಿದ್ದರಿಂದ, ಪ್ರತಿಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.
2ನೇ ಬಜೆಟ್: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಿಎಂ ಕುಮಾರಸ್ವಾಮಿ ಮಂಡಿಸುತ್ತಿರುವ 2ನೇ ಬಜೆಟ್ ಇದಾಗಿದೆ. ನೇಗಿಲ ಯೋಗಿಗೆ ನೆರವು, ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಒತ್ತು. ನಮ್ಮಲ್ಲಿ ಉತ್ತರ, ದಕ್ಷಿಣ, ಕರಾವಳಿ ಎಂಬ ಬೇಧ-ಭಾವ ಇಲ್ಲ. ಎಲ್ಲರನ್ನೂ ಸಮಾನವಾಗಿ ಕಾಣುವುದಾಗಿ ಹೇಳಿದರು. ಕೊಡಗಿನಲ್ಲಿ ನಿರಾಶ್ರಿತರಿಗೆ 800ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…