Featured

ಕುಮಾರಸ್ವಾಮಿ ಬಜೆಟ್​ ಮಂಡನೆ ; ಬಜೆಟ್ ವಿರೋಧಿಸಿ ಬಿಜೆಪಿ ಶಾಸಕರ ಸಭಾತ್ಯಾಗ – Vishwanews24

ಬೆಂಗಳೂರು: ಬಜೆಟ್​ ಅಧಿವೇಶನದ ಶುಕ್ರವಾರದ ಕಲಾಪ ಆರಂಭವಾಗುತ್ತಲೇ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ಎಬ್ಬಿಸಿ, ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರಿಂದ ಬಜೆಟ್​ ಮಂಡನೆಗೆ ಅಡ್ಡಿಪಡಿಸಲು ಯತ್ನಿಸಿದರು. ಆದರೂ ಇದಕ್ಕೆ ಜಗ್ಗದ ಕುಮಾರಸ್ವಾಮಿ ಬಜೆಟ್​ ಓದಲು ಆರಂಭಿಸಿದರು.

ತಮ್ಮ ವಿರೋಧದ ಬಗ್ಗೆ ಒಂದಿಷ್ಟೂ ಬೆಲೆ ಕೊಡದೆ ಸಿಎಂ ಬಜೆಟ್​ ಮಂಡಿಸುವ ಪ್ರಕ್ರಿಯೆ ಮುಂದುವರಿಸಿದ್ದರಿಂದ, ಪ್ರತಿಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.

2ನೇ ಬಜೆಟ್​: ಕಾಂಗ್ರೆಸ್​-ಜೆಡಿಎಸ್​ ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಿಎಂ ಕುಮಾರಸ್ವಾಮಿ ಮಂಡಿಸುತ್ತಿರುವ 2ನೇ ಬಜೆಟ್ ಇದಾಗಿದೆ. ನೇಗಿಲ ಯೋಗಿಗೆ ನೆರವು, ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಒತ್ತು. ನಮ್ಮಲ್ಲಿ ಉತ್ತರ, ದಕ್ಷಿಣ, ಕರಾವಳಿ ಎಂಬ ಬೇಧ-ಭಾವ ಇಲ್ಲ. ಎಲ್ಲರನ್ನೂ ಸಮಾನವಾಗಿ ಕಾಣುವುದಾಗಿ ಹೇಳಿದರು. ಕೊಡಗಿನಲ್ಲಿ ನಿರಾಶ್ರಿತರಿಗೆ 800ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

Vishwa News 24

Recent Posts

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

10 seconds ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

7 minutes ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

20 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

26 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

35 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

1 hour ago