ಬೆಂಗಳೂರು: ಬಜೆಟ್ ಅಧಿವೇಶನದ ಶುಕ್ರವಾರದ ಕಲಾಪ ಆರಂಭವಾಗುತ್ತಲೇ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ಎಬ್ಬಿಸಿ, ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಂದ ಬಜೆಟ್ ಮಂಡನೆಗೆ ಅಡ್ಡಿಪಡಿಸಲು ಯತ್ನಿಸಿದರು. ಆದರೂ ಇದಕ್ಕೆ ಜಗ್ಗದ ಕುಮಾರಸ್ವಾಮಿ ಬಜೆಟ್ ಓದಲು ಆರಂಭಿಸಿದರು.
ತಮ್ಮ ವಿರೋಧದ ಬಗ್ಗೆ ಒಂದಿಷ್ಟೂ ಬೆಲೆ ಕೊಡದೆ ಸಿಎಂ ಬಜೆಟ್ ಮಂಡಿಸುವ ಪ್ರಕ್ರಿಯೆ ಮುಂದುವರಿಸಿದ್ದರಿಂದ, ಪ್ರತಿಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.
2ನೇ ಬಜೆಟ್: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಿಎಂ ಕುಮಾರಸ್ವಾಮಿ ಮಂಡಿಸುತ್ತಿರುವ 2ನೇ ಬಜೆಟ್ ಇದಾಗಿದೆ. ನೇಗಿಲ ಯೋಗಿಗೆ ನೆರವು, ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಒತ್ತು. ನಮ್ಮಲ್ಲಿ ಉತ್ತರ, ದಕ್ಷಿಣ, ಕರಾವಳಿ ಎಂಬ ಬೇಧ-ಭಾವ ಇಲ್ಲ. ಎಲ್ಲರನ್ನೂ ಸಮಾನವಾಗಿ ಕಾಣುವುದಾಗಿ ಹೇಳಿದರು. ಕೊಡಗಿನಲ್ಲಿ ನಿರಾಶ್ರಿತರಿಗೆ 800ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…