Featured

ಕುಮಾರಸ್ವಾಮಿ ಬಜೆಟ್​ ಮಂಡನೆ ; ಬಜೆಟ್ ವಿರೋಧಿಸಿ ಬಿಜೆಪಿ ಶಾಸಕರ ಸಭಾತ್ಯಾಗ – Vishwanews24

ಬೆಂಗಳೂರು: ಬಜೆಟ್​ ಅಧಿವೇಶನದ ಶುಕ್ರವಾರದ ಕಲಾಪ ಆರಂಭವಾಗುತ್ತಲೇ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ಎಬ್ಬಿಸಿ, ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರಿಂದ ಬಜೆಟ್​ ಮಂಡನೆಗೆ ಅಡ್ಡಿಪಡಿಸಲು ಯತ್ನಿಸಿದರು. ಆದರೂ ಇದಕ್ಕೆ ಜಗ್ಗದ ಕುಮಾರಸ್ವಾಮಿ ಬಜೆಟ್​ ಓದಲು ಆರಂಭಿಸಿದರು.

ತಮ್ಮ ವಿರೋಧದ ಬಗ್ಗೆ ಒಂದಿಷ್ಟೂ ಬೆಲೆ ಕೊಡದೆ ಸಿಎಂ ಬಜೆಟ್​ ಮಂಡಿಸುವ ಪ್ರಕ್ರಿಯೆ ಮುಂದುವರಿಸಿದ್ದರಿಂದ, ಪ್ರತಿಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.

2ನೇ ಬಜೆಟ್​: ಕಾಂಗ್ರೆಸ್​-ಜೆಡಿಎಸ್​ ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಿಎಂ ಕುಮಾರಸ್ವಾಮಿ ಮಂಡಿಸುತ್ತಿರುವ 2ನೇ ಬಜೆಟ್ ಇದಾಗಿದೆ. ನೇಗಿಲ ಯೋಗಿಗೆ ನೆರವು, ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಒತ್ತು. ನಮ್ಮಲ್ಲಿ ಉತ್ತರ, ದಕ್ಷಿಣ, ಕರಾವಳಿ ಎಂಬ ಬೇಧ-ಭಾವ ಇಲ್ಲ. ಎಲ್ಲರನ್ನೂ ಸಮಾನವಾಗಿ ಕಾಣುವುದಾಗಿ ಹೇಳಿದರು. ಕೊಡಗಿನಲ್ಲಿ ನಿರಾಶ್ರಿತರಿಗೆ 800ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

53 minutes ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

1 hour ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

1 hour ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

2 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago