ಕಲಬುರಗಿ: ನನ್ನ ಮುಖ, ನಿಮ್ಮ ಮುಖನೂ ಮಿಣಿ ಮಿಣಿ ಅಂತಿದೆ. ಮಿಣಿ ಅಂದ್ರೆ ತಪ್ಪಾಗಿ ಬಿಡುತ್ತಾ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿಣಿ ಮಿಣಿಯ ಬಗ್ಗೆ ನನಗೆ ಗೊತ್ತಿಲ್ಲ. ಕುಮಾರಸ್ವಾಮಿಯವರು ನಮ್ಮ ರಾಜ್ಯ ಮಾಜಿ ಮುಖ್ಯಮಂತ್ರಿ. ನಮ್ಮ ಪಕ್ಕದ ಕ್ಷೇತ್ರದವರು. ಅವರ ಕೈ ಕೆಳಗೆ ಕೆಲಸ ಮಾಡಿರೋರು. ಬಿಜೆಪಿ ನಾಯಕರು ಕೆಲವು ಮಾತುಗಳನ್ನಾಡುತ್ತಿದ್ದಾರೆ. ಮಂತ್ರಿಗಳು, ಶಾಸಕರು ಮಾತನಾಡಿದ ಮಾತುಗಳನ್ನು ಹೇಳುತ್ತಿಲ್ಲ. ಕುಮಾರಸ್ವಾಮಿ ಮಿಣಿಮಿಣಿ ಪೌಡರ್ ವಿಚಾರ ಅಪಹಾಸ್ಯ ಮಾಡುವುದು ಸರಿಯಲ್ಲ, ಎಂದು ಬಿಜೆಪಿಯವರಿಗೆ ಹೆಚ್ಡಿಕೆ ಪರ ಬ್ಯಾಟ್ ಬೀಸಿದರು.
ದೇಶಕ್ಕೆ ಸಮಾಜಕ್ಕೆ ಅನುದಾನ, ಅಭಿವೃದ್ಧಿ, ಯುವಕರು, ದ್ವೇಷ ಸಾಧನೆ, ಕೇಸು ಇವುಗಳ ಬಗ್ಗೆ ಯಾರೂ ಮಾತಾಡುತ್ತಿಲ್ಲ. ಮಿಣಿ ಮಿಣಿ ಅಂದ್ರೆ ತಪ್ಪಾಗಿ ಬಿಡುತ್ತಾ ಎಂದು ಪ್ರಶ್ನಿಸಿದರು. ಅಲ್ಲದೆ ನನ್ನ ಮುಖನೂ ಮಿಣಿ ಮಿಣಿ ಅಂತಿದೆಪ್ಪಾ. ನಿಮ್ಮ ಮುಖನೂ ಮಿಣಿ ಮಿಣಿ ಅಂತಿದೆ. ಅದಕ್ಕೆ ಏನು ಮಾಡೋಕೆ ಆಗುತ್ತೆ. ಅದೊಂದು ವಿಷಯನಾ ಎಂದು ಮರು ಪ್ರಶ್ನೆ ಹಾಕುವ ಮೂಲಕ ಹೆಚ್ಡಿಕೆ ಹೇಳಿಕೆಯನ್ನು ಡಿಕೆಶಿ ಬೆಂಬಲಿಸಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…