ಕಲಬುರಗಿ: ನನ್ನ ಮುಖ, ನಿಮ್ಮ ಮುಖನೂ ಮಿಣಿ ಮಿಣಿ ಅಂತಿದೆ. ಮಿಣಿ ಅಂದ್ರೆ ತಪ್ಪಾಗಿ ಬಿಡುತ್ತಾ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿಣಿ ಮಿಣಿಯ ಬಗ್ಗೆ ನನಗೆ ಗೊತ್ತಿಲ್ಲ. ಕುಮಾರಸ್ವಾಮಿಯವರು ನಮ್ಮ ರಾಜ್ಯ ಮಾಜಿ ಮುಖ್ಯಮಂತ್ರಿ. ನಮ್ಮ ಪಕ್ಕದ ಕ್ಷೇತ್ರದವರು. ಅವರ ಕೈ ಕೆಳಗೆ ಕೆಲಸ ಮಾಡಿರೋರು. ಬಿಜೆಪಿ ನಾಯಕರು ಕೆಲವು ಮಾತುಗಳನ್ನಾಡುತ್ತಿದ್ದಾರೆ. ಮಂತ್ರಿಗಳು, ಶಾಸಕರು ಮಾತನಾಡಿದ ಮಾತುಗಳನ್ನು ಹೇಳುತ್ತಿಲ್ಲ. ಕುಮಾರಸ್ವಾಮಿ ಮಿಣಿಮಿಣಿ ಪೌಡರ್ ವಿಚಾರ ಅಪಹಾಸ್ಯ ಮಾಡುವುದು ಸರಿಯಲ್ಲ, ಎಂದು ಬಿಜೆಪಿಯವರಿಗೆ ಹೆಚ್ಡಿಕೆ ಪರ ಬ್ಯಾಟ್ ಬೀಸಿದರು.
ದೇಶಕ್ಕೆ ಸಮಾಜಕ್ಕೆ ಅನುದಾನ, ಅಭಿವೃದ್ಧಿ, ಯುವಕರು, ದ್ವೇಷ ಸಾಧನೆ, ಕೇಸು ಇವುಗಳ ಬಗ್ಗೆ ಯಾರೂ ಮಾತಾಡುತ್ತಿಲ್ಲ. ಮಿಣಿ ಮಿಣಿ ಅಂದ್ರೆ ತಪ್ಪಾಗಿ ಬಿಡುತ್ತಾ ಎಂದು ಪ್ರಶ್ನಿಸಿದರು. ಅಲ್ಲದೆ ನನ್ನ ಮುಖನೂ ಮಿಣಿ ಮಿಣಿ ಅಂತಿದೆಪ್ಪಾ. ನಿಮ್ಮ ಮುಖನೂ ಮಿಣಿ ಮಿಣಿ ಅಂತಿದೆ. ಅದಕ್ಕೆ ಏನು ಮಾಡೋಕೆ ಆಗುತ್ತೆ. ಅದೊಂದು ವಿಷಯನಾ ಎಂದು ಮರು ಪ್ರಶ್ನೆ ಹಾಕುವ ಮೂಲಕ ಹೆಚ್ಡಿಕೆ ಹೇಳಿಕೆಯನ್ನು ಡಿಕೆಶಿ ಬೆಂಬಲಿಸಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…