ಕುಮಾರಸ್ವಾಮಿ ರೆಸ್ಟ್ ಮಾಡುತ್ತಿದ್ದ ರೆಸಾರ್ಟ್ ಗೆ ಬಂದ ಮಗ ನಿಖಿಲ್ ಕುಮಾರ ಸ್ವಾಮಿ
ಕಾಪು: ಕಳೆದ ಐದು ದಿನಗಳಿಂದ ಆರೋಗ್ಯ ಚಿಕಿತ್ಸೆ ದೃಷ್ಟಿಯಿಂದ ಉಡುಪಿಯ ಮೂಳೂರಿನ ಸಾಯಿ ರಾಧ ಗೆಸ್ಟ್ ಹೌಸ್ ಗೆ ಬಂದಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ ಇಂದು ವಾಪಸ್ಸು ಆಗಲಿದ್ದಾರೆ.
ಹಾಗಾಗಿ ಇಂದು ಬೆಳಗ್ಗೆ ೧೦ ಗಂಟೆಯ ಸುಮಾರಿಗೆ ಕುಮಾರ ಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ತಂದೆಯ ನೋಡುವ ಸಲುವಾಗಿ ಸಾಯಿರಾಧ ರೆಸಾರ್ಟ್ ಗೆ ಭೇಟಿ ನೀಡಿದ್ದಾರೆ.
ಇವರ ಜತೆಗೆ ಮಾಜಿ ಕರ್ನಾಟಕ ಸರ್ಕಾರದ ಗೃಹ ಸಚಿವ ರಾಮಲಿಂಗ ರೆಡ್ಡಿ ಯೂ ಸಹ ಆಗಮಿಸಿದ್ದಾರೆ.
ಉನ್ನತ ಮೂಲದ ಮಾಹಿತಿ ಪ್ರಕಾರ ಇಂದು ಸಂಜೆ ಶೃಂಗೇರಿಯಲ್ಲಿ ನಡೆಯಲಿರುವ ಪೂಜೆ ಹವಣದಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ನಿಖಿಕ್ ಕುಮಾರಸ್ವಾಮಿ ಆಗಮಿಸಿದ್ದಾರೆ ಎನ್ನಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…