ಕುಮಾರಸ್ವಾಮಿ ರೆಸ್ಟ್ ಮಾಡುತ್ತಿದ್ದ ರೆಸಾರ್ಟ್ ಗೆ ಬಂದ ಮಗ ನಿಖಿಲ್ ಕುಮಾರ ಸ್ವಾಮಿ
ಕಾಪು: ಕಳೆದ ಐದು ದಿನಗಳಿಂದ ಆರೋಗ್ಯ ಚಿಕಿತ್ಸೆ ದೃಷ್ಟಿಯಿಂದ ಉಡುಪಿಯ ಮೂಳೂರಿನ ಸಾಯಿ ರಾಧ ಗೆಸ್ಟ್ ಹೌಸ್ ಗೆ ಬಂದಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ ಇಂದು ವಾಪಸ್ಸು ಆಗಲಿದ್ದಾರೆ.
ಹಾಗಾಗಿ ಇಂದು ಬೆಳಗ್ಗೆ ೧೦ ಗಂಟೆಯ ಸುಮಾರಿಗೆ ಕುಮಾರ ಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ತಂದೆಯ ನೋಡುವ ಸಲುವಾಗಿ ಸಾಯಿರಾಧ ರೆಸಾರ್ಟ್ ಗೆ ಭೇಟಿ ನೀಡಿದ್ದಾರೆ.
ಇವರ ಜತೆಗೆ ಮಾಜಿ ಕರ್ನಾಟಕ ಸರ್ಕಾರದ ಗೃಹ ಸಚಿವ ರಾಮಲಿಂಗ ರೆಡ್ಡಿ ಯೂ ಸಹ ಆಗಮಿಸಿದ್ದಾರೆ.
ಉನ್ನತ ಮೂಲದ ಮಾಹಿತಿ ಪ್ರಕಾರ ಇಂದು ಸಂಜೆ ಶೃಂಗೇರಿಯಲ್ಲಿ ನಡೆಯಲಿರುವ ಪೂಜೆ ಹವಣದಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ನಿಖಿಕ್ ಕುಮಾರಸ್ವಾಮಿ ಆಗಮಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…