ಕುಮಾರಸ್ವಾಮಿ ರೆಸ್ಟ್ ಮಾಡುತ್ತಿದ್ದ ರೆಸಾರ್ಟ್ ಗೆ ಬಂದ ಮಗ ನಿಖಿಲ್ ಕುಮಾರ ಸ್ವಾಮಿ
ಕಾಪು: ಕಳೆದ ಐದು ದಿನಗಳಿಂದ ಆರೋಗ್ಯ ಚಿಕಿತ್ಸೆ ದೃಷ್ಟಿಯಿಂದ ಉಡುಪಿಯ ಮೂಳೂರಿನ ಸಾಯಿ ರಾಧ ಗೆಸ್ಟ್ ಹೌಸ್ ಗೆ ಬಂದಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ ಇಂದು ವಾಪಸ್ಸು ಆಗಲಿದ್ದಾರೆ.
ಹಾಗಾಗಿ ಇಂದು ಬೆಳಗ್ಗೆ ೧೦ ಗಂಟೆಯ ಸುಮಾರಿಗೆ ಕುಮಾರ ಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ತಂದೆಯ ನೋಡುವ ಸಲುವಾಗಿ ಸಾಯಿರಾಧ ರೆಸಾರ್ಟ್ ಗೆ ಭೇಟಿ ನೀಡಿದ್ದಾರೆ.
ಇವರ ಜತೆಗೆ ಮಾಜಿ ಕರ್ನಾಟಕ ಸರ್ಕಾರದ ಗೃಹ ಸಚಿವ ರಾಮಲಿಂಗ ರೆಡ್ಡಿ ಯೂ ಸಹ ಆಗಮಿಸಿದ್ದಾರೆ.
ಉನ್ನತ ಮೂಲದ ಮಾಹಿತಿ ಪ್ರಕಾರ ಇಂದು ಸಂಜೆ ಶೃಂಗೇರಿಯಲ್ಲಿ ನಡೆಯಲಿರುವ ಪೂಜೆ ಹವಣದಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ನಿಖಿಕ್ ಕುಮಾರಸ್ವಾಮಿ ಆಗಮಿಸಿದ್ದಾರೆ ಎನ್ನಲಾಗಿದೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…