ರಾಮನಗರ : ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲು ಕಾಂಗ್ರೆಸ್ ತ್ಯಾಗ ಮಾಡಿತ್ತು. ಇದನ್ನು ನೀವು ಆಲೋಚಿಸಬೇಕು ಎಂದು ಜನತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಮನಗರದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದ ಡಿ.ಕೆ.ಶಿವಕುಮಾರ್ ಶುಕ್ರವಾರ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಕ್ಷೇತ್ರದ ಹಲವೆಡೆ ಬಹಿರಂಗ ಸಭೆಗಳನ್ನ ನಡೆಸಿದರು. ಈ ವೇಳೆ ಬೃಹತ್ ಬೈಕ್ ರ್ಯಾಲಿ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ಡಿಕೆಶಿ, ಜೆಡಿಎಸ್ ಹಾಗೂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ನಾನೂ ಕೂಡಾ ಇದೇ ಜಿಲ್ಲೆಯ ಮಗ. ನನಗೂ ಒಂದು ಅವಕಾಶ ಕೊಡಿ ಎನ್ನುವ ಮೂಲಕ ಮೂಲಕ ಸಿಎಂ ಆಸೆಯನ್ನು ಮತ್ತೊಮ್ಮೆ ಬಿಚ್ಚಿಟ್ಟರು. ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದಾರೆ
ದೇವೇಗೌಡರನ್ನು ಮಾಜಿ ಪ್ರಧಾನಿ ಎಂದು ಕರೆಯುವಂತೆ ಮಾಡಲು ಕಾಂಗ್ರೆಸ್ ತ್ಯಾಗ ಮಾಡಿದೆ. ಇದನ್ನು ನೀವು ಆಲೋಚಿಸಬೇಕು ಎಂದರು. ನಾನು ನಿಮ್ಮ ಮಗನಾಗಿದ್ದು, ನನಗೂ ಒಂದು ಅವಕಾಶ ನೀಡಿ ಎಂದು ದಳದ ಕಾರ್ಯಕರ್ತರಲ್ಲೂ ಮನವಿ ಮಾಡುತ್ತಿದ್ದೇನೆ. ನಾವು ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡುತ್ತೇವೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…