ಮೈಸೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ 5 ವರ್ಷ ಮುಖ್ಯಮಂತ್ರಿ ಆಗಿರಲು ಜೆಡಿಎಸ್ ಶಾಸಕರು ಎಂಥಾ ತ್ಯಾಗಕ್ಕು ಸಿದ್ದ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರಬೇಕು. ಇದಕ್ಕೆ ನಾನು ಸೇರಿದಂತೆ ಜೆಡಿಎಸ್ ಎಲ್ಲ ಶಾಸಕರು ತ್ಯಾಗಕ್ಕೆ ಸಿದ್ದರಾಗಿದ್ದೇವೆ, ಮಂತ್ರಿಮಂಡಲ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ, ಯಾರು ಮಂತ್ರಿ ಆಗಬೇಕು, ಯಾರು ಅಧಿಕಾರಲ್ಲಿ ಇರಬೇಕು ಅಂತ ಯೋಚನೆ ಇಲ್ಲ. ರೈತರು ಉಳಿಯಬೇಕು. ಹೀಗಾಗಿ ಕುಮಾರಸ್ವಾಮಿ ಯಾವುದೇ ನಿರ್ಧಾರ ತೆಗೆದುಕೊಂಡರು ನಾವು ಸಿದ್ದ ಎಂದರು.
ತಮಿಳುನಾಡಿನ 9.19 ಟಿಎಂಸಿ ಕಾವೇರಿ ನೀರು ಬಿಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾನೂನಾತ್ಮಕ ತೊಡಕುಗಳನ್ನ ಬಗೆಹರಿಸುತ್ತಾರೆ. ನಾನು ಈ ರಾಜ್ಯದ ಪ್ರಜೆಯಾಗಿ ನೀರು ಬಿಡುಲು ಸಾಧ್ಯವಿಲ್ಲ ಎನ್ನುತ್ತೇನೆ. ನಮ್ಮಲ್ಲೆ ಬರ ಇದೆ ಧರ್ಮಸ್ಥಳದಲ್ಲೇ ನೀರಿಲ್ಲ. ಹೀಗಿರುವಾಗ ನೀರು ಕೂಡುವುದು ಬೇಡ ಎಂದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]