ಮೈಸೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ 5 ವರ್ಷ ಮುಖ್ಯಮಂತ್ರಿ ಆಗಿರಲು ಜೆಡಿಎಸ್ ಶಾಸಕರು ಎಂಥಾ ತ್ಯಾಗಕ್ಕು ಸಿದ್ದ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರಬೇಕು. ಇದಕ್ಕೆ ನಾನು ಸೇರಿದಂತೆ ಜೆಡಿಎಸ್ ಎಲ್ಲ ಶಾಸಕರು ತ್ಯಾಗಕ್ಕೆ ಸಿದ್ದರಾಗಿದ್ದೇವೆ, ಮಂತ್ರಿಮಂಡಲ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ, ಯಾರು ಮಂತ್ರಿ ಆಗಬೇಕು, ಯಾರು ಅಧಿಕಾರಲ್ಲಿ ಇರಬೇಕು ಅಂತ ಯೋಚನೆ ಇಲ್ಲ. ರೈತರು ಉಳಿಯಬೇಕು. ಹೀಗಾಗಿ ಕುಮಾರಸ್ವಾಮಿ ಯಾವುದೇ ನಿರ್ಧಾರ ತೆಗೆದುಕೊಂಡರು ನಾವು ಸಿದ್ದ ಎಂದರು.
ತಮಿಳುನಾಡಿನ 9.19 ಟಿಎಂಸಿ ಕಾವೇರಿ ನೀರು ಬಿಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾನೂನಾತ್ಮಕ ತೊಡಕುಗಳನ್ನ ಬಗೆಹರಿಸುತ್ತಾರೆ. ನಾನು ಈ ರಾಜ್ಯದ ಪ್ರಜೆಯಾಗಿ ನೀರು ಬಿಡುಲು ಸಾಧ್ಯವಿಲ್ಲ ಎನ್ನುತ್ತೇನೆ. ನಮ್ಮಲ್ಲೆ ಬರ ಇದೆ ಧರ್ಮಸ್ಥಳದಲ್ಲೇ ನೀರಿಲ್ಲ. ಹೀಗಿರುವಾಗ ನೀರು ಕೂಡುವುದು ಬೇಡ ಎಂದರು.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…