Featured

‘ಕುಲಭೂಷಣ್ ಜಾಧವ್‌ ಗೆ ಸುಳ್ಳು ಆರೋಪಗಳನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಒತ್ತಡ ಹೇರಿದೆ : ಭಾರತ ಆಕ್ರೋಶ -Vishwanews24

ನವದೆಹಲಿ: ‘ಕುಲಭೂಷಣ್ ಜಾಧವ್‌ ಗೆ ಸುಳ್ಳು ಆರೋಪಗಳನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಒತ್ತಡ ಹೇರಿದೆ. ಜಾಧವ್‌ ರಿಂದ ಪಾಕಿಸ್ತಾನ ಗಿಳಿಪಾಠ ಹೇಳಿಸಿದ್ದು, ಇದರಿಂದಾಗಿ ಅವರು ಬಹಳ ಒತ್ತಡದಲ್ಲಿ ಸಿಲುಕಿದ್ದಾರೆ ಎಂದು  ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ.

ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ನಿವೃತ್ತ ನೌಕಾ ಅಧಿಕಾರಿ ಕುಲಭೂಷಣ್​ ಜಾಧವ್‌ ರನ್ನು ಭಾರತೀಯ ರಾಯಭಾರಿ ಗೌರವ್ ಅಹ್ಲುವಾಲಿಯಾ ನಿನ್ನೆ ಭೇಟಿ ಮಾಡಿದ್ದರು.

ಭೇಟಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಲಭೂಷಣ್ ಜಾದವ್ ಮೇಲೆ ಪಾಕಿಸ್ತಾನ ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿದೆ. ಅಲ್ಲದೆ ಅವರು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ತೀವ್ರ ಒತ್ತಡ ಹೇರುತ್ತಿದೆ. ಈ ಹಿಂದೆ ಕುಲಭೂಷಣ್ ಜಾದವ್ ನೀಡಿದ್ದ ಹೇಳಿಕೆ ಕೂಡ ಪಾಕಿಸ್ತಾನದ ನಿರ್ದೇಶನದಂತೆ ಬಂದ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.

ಇನ್ನು ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪಾಕಿಸ್ತಾನ ಜಾಧವ್ ಭೇಟಿಗೆ ಅವಕಾಶ ನೀಡಿತ್ತು. ಈ ವೇಳೆ ಪಾಕಿಸ್ತಾನ ಇಲ್ಲ ಸಲ್ಲದ ಆರೋಪಗಳನ್ನು ಗಿಳಿ ಪಾಠದಂತೆ ಒಪ್ಪಿಸಲು ಜಾಧವ್‌ ಮೇಲೆ ತೀವ್ರ ಒತ್ತಡವನ್ನು ಹೇರಿದೆ. ನಾವು ಸಮಗ್ರ ವರದಿಗಾಗಿ ಕಾಯುತ್ತಿದ್ದೇವೆ ಅಂತಾ ವಿದೇಶಾಂಗ ಇಲಾಖೆ ತಿಳಿಸಿದೆ. ಅಲ್ಲದೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಾಧವ್ ತಾಯಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

34 minutes ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

1 hour ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

1 hour ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

2 hours ago