ಮುಂಡ್ಕೂರು : ಕುಲಾಲ ಸಂಘ (ರಿ) ನಾನಿಲ್ತಾರ್ ಮುಂಡ್ಕೂರು ಇದರ ಯುವ ವೇದಿಕೆ ಆಶ್ರಯದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರು ದಿ. ಸುಂದರ ಮೂಲ್ಯ ಕ್ರೀಡಾಂಗಣದಲ್ಲಿ ಕುಲಾಲ ಬಾಂಧವರಿಗಾಗಿ ಕುಲಾಲ ಕ್ರೀಡಾಕೂಟ ಅಯೋಜಿಸಲಾಗಿತು.
ಸಂಘದ ಅಧ್ಯಕ್ಷರು ಶ್ರೀ ಕುಶ ಆರ್ ಮೂಲ್ಯ ಅಧ್ಯಕ್ಷತೆಯಲ್ಲಿ ಕುತ್ಯಾರುವಿನ ಖ್ಯಾತ ನ್ಯಾಯವಾದಿ ಜಗದೀಶ್ ಮೂಲ್ಯ ಉದ್ಘಾಟಿಸಿದರು.. ಮುಖ್ಯ ಅತಿಥಿಯಾಗಿ ಲವ ಆರ್ ಮೂಲ್ಯ ಇನ್ನ, ಸದಾನಂದ ಮೂಲ್ಯ ಕುವೈಟ್,ಸಂಘದ ಉಪಾಧ್ಯಕ್ಷರಾದ ಬೊಗ್ಗು ಮೂಲ್ಯ ಬೇಲಾಡಿ,ಜಯರಾಮ ಕುಲಾಲ್, ಸಂಘದ ಮಾಜಿ ಅಧ್ಯಕ್ಷರಾದ ಮಂಜಪ್ಪ ಮೂಲ್ಯ,ಗುತ್ತಿಗೆದಾರರಾದ ಬೊಗ್ಗು ಮೂಲ್ಯ ಬೆಳ್ಮಣ್,ಬಿ ವಾರಿಜ, ಮಹಿಳಾ ಘಟಕದ ಅಧ್ಯಕ್ಷರು ಶ್ರೀಮತಿ ಪ್ರತಿಮಾ,ಯುವ ವೇದಿಕೆ ಅಧ್ಯಕ್ಷರಾದ ಶ್ರೀ ದೀಪಕ್ ಕುಲಾಲ್ ಬೆಳ್ಮಣ್,ಕಾರ್ಯದರ್ಶಿ ಸಂತೋಷ್,ಉಪಾಧ್ಯಕ್ಷರಾದ ಗಿರೀಶ್ ಬೆಳ್ಮಣ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ದಿನೇಶ್ ಕುಲಾಲ್ ಸ್ವಾಗತಿಸಿ,ಶಿಕ್ಷಕರಾದ ಶ್ರೀಕಾಂತ್ ಕುಲಾಲ್ ಧನ್ಯವಾದಗಳು ಸಲ್ಲಿಸಿದರು ,ಶ್ರೀಮತಿ ಆಶಾ ವರದರಾಜ್ , ಕುಮಾರಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…