ಬೈಂದೂರು : ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದುಪರಾರಿಯಾಗಿರುವ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ಆ. 20ರಂದು ನಡೆದಿದೆ.
ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್ ಗೌಸ್ ಗವಾಯಿ ಬಂಧಿತ ಆರೋಪಿ. ಪರಾರಿಯಾದಆರೋಪಿಯನ್ನು ನಜ್ಮುಲ್ ಎ೦ದು ತಿಳಿದುಬಂದಿದೆ. ಕಾರಿನಲ್ಲಿ ಸುಮಾರು 22ಸಾವಿರ ರೂ ಮೌಲ್ಯದ 150 ಕೆ.ಜಿ ಗೋ ಮಾಂಸ ಪತ್ತೆಯಾಗಿದೆ
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…