Featured

ಕೂದಲು ಉದುರುತ್ತಿದೆ ಎಂದು ಮನನೊಂದು ಡೆತ್‍ನೋಟ್ ಬರೆದು ಯುವಕ ಆತ್ಮಹತ್ಯೆ  – Vishwanews24

ಕೂದಲು ಉದುರುತ್ತಿದೆ ಎಂದು ಮನನೊಂದು ಡೆತ್‍ನೋಟ್ ಬರೆದು ಯುವಕ ಆತ್ಮಹತ್ಯೆ

ತಿರುವನಂತಪುರಂ: ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.ಡೆತ್ ನೋಟ್ ನಲ್ಲಿ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ.

ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ. ಪ್ರಶಾಂತ್ ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಪ್ರಶಾಂತ್‍ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು. ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ.

ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿ ಕಳವು – Vishwanews24

ಆದರೆ ಅದ್ಯಾವುದು ಪ್ರಯೋಜನವಾಗಿರಲಿಲ್ಲ. ಅಷ್ಟೇ ಅಲ್ಲದೇ ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಪ್ರಶಾಂತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೂದಲು ಉದುರುವ ಸಮಸ್ಯೆಯಿಂದ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಕೂದಲು ಉದುರುವ ಸಮಸ್ಯೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

57 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

1 hour ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago