ಮಂಗಳೂರು : ರಸ್ತೆಯಲ್ಲಿ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆಗೆ ಬಿದ್ದ ಸವಾರೆ ಮೇಲೆ ಮೀನಿನ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರಿನಲ್ಲಿ ನಡೆದಿದೆ.
ಮೃತರನ್ನು ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಾಧವಿ ಅವರ ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಅವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮೀನು ತುಂಬಿದ ಟ್ರಕ್ ಅದರ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದರು.
ಮೂಲ್ಕಿಯಿಂದ ಪಂಪ್ವೆಲ್ವರೆಗಿನ ಹೆದ್ದಾರಿಯಲ್ಲಿ ಬರೀ ಗುಂಡಿಗಳೇ ತುಂಬಿಕೊಂಡಿದೆ. ರಸ್ತೆ ದುರಸ್ತಿಗಾಗಿ ಪದೇ ಪದೇ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಇದೀಗ ರಸ್ತೆ ಗುಂಡಿಯಿಂದಾಗಿ ಮಹಿಳೆ ತಮ್ಮ ಪ್ರಾಣವನ್ನೇ ಕಳೆದುಕೊಳ್ಳಬೇಕಾಗಿ ಬಂದಿದೆ.
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…