ಮಂಗಳೂರು: ಮಳೆಯ ಕಾರಣದಿಂದ ಹದಗೆಟ್ಟಿರುವ ಕುಳೂರು ಹಳೆ ಸೇತುವೆಯ ಬಳಿಯ ರಿಪೇರಿ ಕಾರ್ಯ ನಡೆಸಲಾಗುತ್ತಿದ್ದು, ಈ ಹಿನ್ನಲೆ ವಾಹನ ಸಂಚಾರದಲ್ಲಿ ಮಾರ್ಪಾಡಾಗಿರುವ ಕಾರಣ ಬೆಳಗ್ಗೆಯಿಂದಲೇ ವಾಹನ ಸವಾರರಿಗೆ ಪರದಾಟದ ಪರಿಸ್ಥಿತಿ ಎದುರಾಗಿದ್ದು, ಬೈಕಂಪಾಡಿಯಿಂದ ನಂತೂರು ವರೆಗೆ ಭಾರೀ ಟ್ರಾಫಿಕ್ ಜಾಮ್ ಗೆ ಕಾರಣವಾಗಿದೆ.
ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್ನಿಂದ ಅಯ್ಯಪ್ಪ ಗುಡಿಯವರೆಗೆ ದಿನಾಂಕಃ 22-07-2025 ಮಂಗಳವಾರ ರಾತ್ರಿ 8-00 ಗಂಟೆಯಿಂದ ದಿನಾಂಕಃ 25-07-2025 ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಈ ಹಿನ್ನಲೆ ಪೊಲೀಸ್ ಇಲಾಖೆ ವಾಹನ ಸಂಚಾರದಲ್ಲಿ ಮಾರ್ಪಾಟು ಮಾಡಿ ಆದೇಶ ಹೊರಡಿಸಿದೆ. ಆದರೆ ಸಂಚಾರ ಬದಲಾವಣೆ ಆದರೂ ವಾಹನಗಳು ಟ್ರಾಫಿಕ್ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…