ಮಂಗಳೂರು: ಮಳೆಯ ಕಾರಣದಿಂದ ಹದಗೆಟ್ಟಿರುವ ಕುಳೂರು ಹಳೆ ಸೇತುವೆಯ ಬಳಿಯ ರಿಪೇರಿ ಕಾರ್ಯ ನಡೆಸಲಾಗುತ್ತಿದ್ದು, ಈ ಹಿನ್ನಲೆ ವಾಹನ ಸಂಚಾರದಲ್ಲಿ ಮಾರ್ಪಾಡಾಗಿರುವ ಕಾರಣ ಬೆಳಗ್ಗೆಯಿಂದಲೇ ವಾಹನ ಸವಾರರಿಗೆ ಪರದಾಟದ ಪರಿಸ್ಥಿತಿ ಎದುರಾಗಿದ್ದು, ಬೈಕಂಪಾಡಿಯಿಂದ ನಂತೂರು ವರೆಗೆ ಭಾರೀ ಟ್ರಾಫಿಕ್ ಜಾಮ್ ಗೆ ಕಾರಣವಾಗಿದೆ.
ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್ನಿಂದ ಅಯ್ಯಪ್ಪ ಗುಡಿಯವರೆಗೆ ದಿನಾಂಕಃ 22-07-2025 ಮಂಗಳವಾರ ರಾತ್ರಿ 8-00 ಗಂಟೆಯಿಂದ ದಿನಾಂಕಃ 25-07-2025 ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಈ ಹಿನ್ನಲೆ ಪೊಲೀಸ್ ಇಲಾಖೆ ವಾಹನ ಸಂಚಾರದಲ್ಲಿ ಮಾರ್ಪಾಟು ಮಾಡಿ ಆದೇಶ ಹೊರಡಿಸಿದೆ. ಆದರೆ ಸಂಚಾರ ಬದಲಾವಣೆ ಆದರೂ ವಾಹನಗಳು ಟ್ರಾಫಿಕ್ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…