ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ. ಸ್ಕೂಟರ್ನಲ್ಲಿದ್ದ ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಲಾರಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೊದಲೇ ಶಿಥಿಲವಾಸ್ಥೆಯಲ್ಲಿ ಇರುವ ಈ ಸೇತುವೆಯಲ್ಲಿ ವೇಗವಾಗಿ ಲಾರಿ ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅಪಘಾತದಿಂದ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಕಾರಣ ಕೆಲ ಕಾಲ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಮೃ*ತದೇಹವನ್ನು ಆಸ್ಪತ್ರೆಗೆ ರವಾನಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸ್ಕೂಟರ್ ಸವಾರರು ಯಾರು ಅನ್ನೋ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…