ಕಾಪು: ಕೊರೋನಾ ಮಹಾಮಾರಿಯಿಂದ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ದೂರದೃಷ್ಟಿಯನ್ನು ಇಟ್ಟುಕೊಂಡು ದೇಶವನ್ನು ಆತ್ಮನಿರ್ಭರಗೊಳಿಸುವ ಚಿಂತನೆಯೊಂದಿಗೆ ಮೂಲಸೌಕರ್ಯ ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ ಮಂಡಿಸಲಾಗಿದೆ.ಬಜೆಟ್ ಸ್ವಾವಲಂಬನೆಗೆ ಒತ್ತು ನೀಡಿದ್ದು ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ರೈತರ ಆದಾಯ ಧ್ವಿಗುಣಗೊಳಿಸುವ ಜೊತೆಗೆ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಹಾಗೂ ಆತ್ಮನಿರ್ಭರ ಭಾರತದ ಪರಿಕಲ್ಪನೆಯೊಂದಿಗೆ ಸಮೃದ್ಧ ಭಾರತ ನಿರ್ಮಾಣಕ್ಕೆ ನಾಂದಿ ಹಾಡಲಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಸರ್ಕಾರದ ಬಂದರು ಮತ್ತು ಮೀನುಗಾರಿಕ ಸಚಿವ ಎಸ್ ಅಂಗಾರ ತಿಳಿಸಿದರು.
ಉಡುಪಿಯ ಮಲ್ಪೆ ಪಡುಕೆರೆಯಲ್ಲಿ ನಿರ್ಮಾಣವಾಗುವ ಮರಿನಾ ಯೋಜನೆಯ ಕುರಿತಾದ ಮಂಗಳವಾರ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ,ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರಬಾಬು,ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ,ಯಶ್ಪಾಲ್ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…