ನವದೆಹಲಿ: ಕೃಷಿ ಕಾಯ್ದೆಯ ವಿರುದ್ಧ 10 ವರ್ಷ ಪ್ರತಿಭಟನೆ ನಡೆಸಲು ರೈತರು ಸಿದ್ಧರಿದ್ದಾರೆ ಎಂದು ಭಾರತೀಯ ಕಿಸಾನ್ ಯುನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಪಾಣಿಪತ್ ನಲ್ಲಿ ನಡೆದ ಮಹಾಪಂಚಾಯತ್ ನಲ್ಲಿ ಮಾತನಾಡಿದ ಅವರು, ಕಳೆದ 10 ತಿಂಗಳಿನಿಂದ ಮನೆಯನ್ನು ತೊರೆದು ಪ್ರತಿಭಟನೆ ನಡೆಸುತ್ತಿರುವ ರೈತರು 10 ವರ್ಷಗಳ ಕಾಲ ಪ್ರತಿಭಟನೆಗೆ ಸಿದ್ಧರಿದ್ದಾರೆ ಎಂದಿದ್ದಾರೆ.
ಈಗಿನ ಸರ್ಕಾರ ಈ ಕಾಯ್ದೆಯನ್ನು ಹಿಂದಕ್ಕೆ ಪಡೆಯದಿದ್ದರೆ ಮುಂದೆ ಬರಲಿರುವ ಸರ್ಕಾರ ಹಿಂದಕ್ಕೆ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ನಾವು ಈ ಕಾಯ್ದೆಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದರು.
ರೈತರು ದೆಹಲಿಯ ಗಡಿಯಿಂದ ಹಿಂದಿರುಗಲ್ಲ. ಆದ್ರೆ ಒಂದು ಷರತ್ತಿನ ಮೇಲೆ ರೈತರು ಹಿಂದಿರಗಬಹುದು. ಅದು ಮೂರು ಕಾನೂನುಗಳನ್ನ ರದ್ದುಗೊಳಿಸಿ, ಎಂಎಸ್ಪಿ ಗೆ ಕಾನೂನು ರೂಪಿಸಿದ ದಿನ ಎಂದು ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…