ನವದೆಹಲಿ: ಕೃಷಿ ಕಾಯ್ದೆಯ ವಿರುದ್ಧ 10 ವರ್ಷ ಪ್ರತಿಭಟನೆ ನಡೆಸಲು ರೈತರು ಸಿದ್ಧರಿದ್ದಾರೆ ಎಂದು ಭಾರತೀಯ ಕಿಸಾನ್ ಯುನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಪಾಣಿಪತ್ ನಲ್ಲಿ ನಡೆದ ಮಹಾಪಂಚಾಯತ್ ನಲ್ಲಿ ಮಾತನಾಡಿದ ಅವರು, ಕಳೆದ 10 ತಿಂಗಳಿನಿಂದ ಮನೆಯನ್ನು ತೊರೆದು ಪ್ರತಿಭಟನೆ ನಡೆಸುತ್ತಿರುವ ರೈತರು 10 ವರ್ಷಗಳ ಕಾಲ ಪ್ರತಿಭಟನೆಗೆ ಸಿದ್ಧರಿದ್ದಾರೆ ಎಂದಿದ್ದಾರೆ.
ಈಗಿನ ಸರ್ಕಾರ ಈ ಕಾಯ್ದೆಯನ್ನು ಹಿಂದಕ್ಕೆ ಪಡೆಯದಿದ್ದರೆ ಮುಂದೆ ಬರಲಿರುವ ಸರ್ಕಾರ ಹಿಂದಕ್ಕೆ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ನಾವು ಈ ಕಾಯ್ದೆಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದರು.
ರೈತರು ದೆಹಲಿಯ ಗಡಿಯಿಂದ ಹಿಂದಿರುಗಲ್ಲ. ಆದ್ರೆ ಒಂದು ಷರತ್ತಿನ ಮೇಲೆ ರೈತರು ಹಿಂದಿರಗಬಹುದು. ಅದು ಮೂರು ಕಾನೂನುಗಳನ್ನ ರದ್ದುಗೊಳಿಸಿ, ಎಂಎಸ್ಪಿ ಗೆ ಕಾನೂನು ರೂಪಿಸಿದ ದಿನ ಎಂದು ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…