ನವದೆಹಲಿ : ಕಳೆದ 15 ತಿಂಗಳಿನಿಂದ ವಿವಾದಿತ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗುತ್ತಿದೆ ಎಂದು ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ಘೋಷಿಸಿದೆ.
ಡಿಸೆಂಬರ್ 11ರಂದು, ಶನಿವಾರ ದೆಹಲಿ ಗಡಿಯನ್ನು ಖಾಲಿ ಮಾಡುವುದಾಗಿ ಮತ್ತು ಜನವರಿ 15 ರಂದು ಮತ್ತೊಂದು ಸಭೆ ನಡೆಸುವುದಾಗಿ ರೈತರು ಹೇಳಿದ್ದಾರೆ. ಕೇಂದ್ರದ ಪರಿಷ್ಕೃತ ಪ್ರಸ್ತಾವನೆ ಬಂದ ಕೂಡಲೇ, ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ನಡೆಸುವುದಾಗಿ ತಿಳಿಸಿದೆ.
ಕೃಷಿ ಕಾಯ್ದೆಗಳನ್ನು ಹಿಂಪಡೆದ ನಂತರ ಕೇಂದ್ರ ಸರ್ಕಾರವೂ ತಮ್ಮ ಮುಂದೆ ಹೊಸ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಅದನ್ನು ರೈತರು ಒಪ್ಪಿಕೊಂಡಿದ್ದಾರೆ. ಅವರ ಬೇಡಿಕೆಯನ್ನು ಆಧರಿಸಿ ಕೇಂದ್ರವು ಲಿಖಿತ ಭರವಸೆ ನೀಡಿದೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…