Featured

ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು  ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ : ಪ್ರತಿಪಕ್ಷಗಳ ವಿರುದ್ಧ ಬಿ.ಎಸ್ ಯಡಿಯೂರಪ್ಪ -Vishwanews24

ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು  ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ : ಪ್ರತಿಪಕ್ಷಗಳ ವಿರುದ್ಧ ಬಿ.ಎಸ್ ಯಡಿಯೂರಪ್ಪ -Vishwanews24

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ಕರೆ ನೀಡಲಾಗಿದ್ದು, ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

ಈ ಸಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ ಎಂದು ಬರೆದುಕೊಂಡಿದ್ದಾರೆ.

 

ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago