ಉಡುಪಿ

ಕೃಷ್ಣನಗರಿ ಉಡುಪಿಯಲ್ಲಿ ಸೆ. 10, 11ರಂದು ಶ್ರೀ ಜನ್ಮಾಷ್ಟಮಿ ಸಂಭ್ರಮ ; ಸಾರ್ವಜನಿಕರಿಗೆ ಪ್ರವೇಶ ನಿಷೇಧ -Vishwanews24

ಕೃಷ್ಣನಗರಿ ಉಡುಪಿಯಲ್ಲಿ ಸೆ. 10, 11ರಂದು ಶ್ರೀ ಜನ್ಮಾಷ್ಟಮಿ ಸಂಭ್ರಮ ; ಸಾರ್ವಜನಿಕರಿಗೆ ಪ್ರವೇಶ ನಿಷೇಧ -Vishwanews24

ಉಡುಪಿ : ಉಡುಪಿಯಲ್ಲಿ ನಾಳೆ (ಸೆ.10) ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ ನಡೆಯಲಿದ್ದು, ಮರುದಿನ ವಿಟ್ಲಪಿಂಡಿ ಮಹೋತ್ಸವ ನಡೆಯಲಿದೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ಲೀಲೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೆ ನಡೆಯಲಿದೆ. ಕೋವಿಡ್ ಸಮಸ್ಯೆಯಿಂದಾಗಿ ಜಿಲ್ಲಾಧಿಕಾರಿಯವರ ಆದೇಶದಂತೆ ಮಧ್ಯಾಹ್ನ 12.30 ಸಂಜೆ 5.30 ಗಂಟೆಯವರೆಗೆ ಭಕ್ತಾದಿಗಳಿಗೆ ರಥಬೀದಿಗೆ ಪ್ರವೇಶವಿಲ್ಲ ಅದರ ಬಳಿಕ ಕನಕನ ಕಿಂಡಿಯ ಮೂಲಕ ಭಕ್ತಾದಿಗಳು ದೇವರ ದರ್ಶನ ಪಡೆಯಬಹುದು ಎಂದು ಪರ್ಯಾಯ ಅದಮಾರು ಮಠದ ಪ್ರಕಟಣೆ ತಿಳಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಸಾಂಪ್ರದಾಯಿಕವಾಗಿ ನಡೆಸಬಹುದೇ ಹೊರತು ಸಾರ್ವಜನಿಕರು ಭಾಗಿಯಾಗುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಭಾಗಿಯಾಗುವ ಅವಕಾಶ ಇಲ್ಲ. ಸರ್ಕಾರದ ನಿಯಮ ಪಾಲಿಸುವುದಾಗಿ ಸ್ವಾಮೀಜಿಗಳು ಒಪ್ಪಿಕೊಂಡಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

15 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

16 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago