ಉಡುಪಿ

ಕೃಷ್ಣನಗರಿ ಉಡುಪಿಯಲ್ಲಿ ಸೆ. 10, 11ರಂದು ಶ್ರೀ ಜನ್ಮಾಷ್ಟಮಿ ಸಂಭ್ರಮ ; ಸಾರ್ವಜನಿಕರಿಗೆ ಪ್ರವೇಶ ನಿಷೇಧ -Vishwanews24

ಕೃಷ್ಣನಗರಿ ಉಡುಪಿಯಲ್ಲಿ ಸೆ. 10, 11ರಂದು ಶ್ರೀ ಜನ್ಮಾಷ್ಟಮಿ ಸಂಭ್ರಮ ; ಸಾರ್ವಜನಿಕರಿಗೆ ಪ್ರವೇಶ ನಿಷೇಧ -Vishwanews24

ಉಡುಪಿ : ಉಡುಪಿಯಲ್ಲಿ ನಾಳೆ (ಸೆ.10) ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ ನಡೆಯಲಿದ್ದು, ಮರುದಿನ ವಿಟ್ಲಪಿಂಡಿ ಮಹೋತ್ಸವ ನಡೆಯಲಿದೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ಲೀಲೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೆ ನಡೆಯಲಿದೆ. ಕೋವಿಡ್ ಸಮಸ್ಯೆಯಿಂದಾಗಿ ಜಿಲ್ಲಾಧಿಕಾರಿಯವರ ಆದೇಶದಂತೆ ಮಧ್ಯಾಹ್ನ 12.30 ಸಂಜೆ 5.30 ಗಂಟೆಯವರೆಗೆ ಭಕ್ತಾದಿಗಳಿಗೆ ರಥಬೀದಿಗೆ ಪ್ರವೇಶವಿಲ್ಲ ಅದರ ಬಳಿಕ ಕನಕನ ಕಿಂಡಿಯ ಮೂಲಕ ಭಕ್ತಾದಿಗಳು ದೇವರ ದರ್ಶನ ಪಡೆಯಬಹುದು ಎಂದು ಪರ್ಯಾಯ ಅದಮಾರು ಮಠದ ಪ್ರಕಟಣೆ ತಿಳಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಸಾಂಪ್ರದಾಯಿಕವಾಗಿ ನಡೆಸಬಹುದೇ ಹೊರತು ಸಾರ್ವಜನಿಕರು ಭಾಗಿಯಾಗುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಭಾಗಿಯಾಗುವ ಅವಕಾಶ ಇಲ್ಲ. ಸರ್ಕಾರದ ನಿಯಮ ಪಾಲಿಸುವುದಾಗಿ ಸ್ವಾಮೀಜಿಗಳು ಒಪ್ಪಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

3 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

6 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

9 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

10 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

10 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

10 hours ago