Featured

ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆ -Vishwanews24

ಉಡುಪಿ, : ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆಯು ಜೂನ್ 6ಕ್ಕೆ ನೆರವೇರಿತು. ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆಯೊಂದಿಗೆ ಸುವರ್ಣ ಗೋಪುರಕ್ಕೆ ಸಹಸ್ರ ರಜತ ಕಲಶಾಭಿಷೇಕ ಅಷ್ಟ ಮಠಾಧೀಶರ ಉಪಸ್ಥಿತಿಯಲ್ಲಿ ನೆರವೇರಿತು.

ಇಂದು ಸುವರ್ಣ ಗೋಪುರದ ಸಮರ್ಪಣೋತ್ಸವದ ಅಂಗವಾಗಿ ಮೂರು ಸ್ವರ್ಣ ಶಿಖರಗಳ ಪ್ರತಿಷ್ಠೆ, 1008 ಕಲಶಗಳ ಅಭಿಷೇಕ ನಡೆಯಿತು. ಸ್ವರ್ಣ ಗೋಪುರಕ್ಕೆ ಅಟ್ಟಳಿಗೆ ಕಟ್ಟಿ ಅಲ್ಲಿ ನಿಂತು ಅಷ್ಟ ಮಠಾಧೀಶರು ಮೂರೂ ಶಿಖರಗಳಿಗೆ ಅಭಿಷೇಕ ಮಾಡಿದರು. ಪರ್ಯಾಯ ಶ್ರೀಪಲಿಮಾರು ಮಠದ, ಶ್ರೀಪೇಜಾವರ ಮಠದ, ಶ್ರೀ ಅದಮಾರು ಮಠದ ಹಿರಿಯ, ಕಿರಿಯ ಮಠಾಧೀಶರು, ಶ್ರೀಕೃಷ್ಣಾಪುರ, ಶ್ರೀಕಾಣಿಯೂರು ಹಾಗೂ ಶ್ರೀಸೋದೆ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago