Featured

ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆ -Vishwanews24

ಉಡುಪಿ, : ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆಯು ಜೂನ್ 6ಕ್ಕೆ ನೆರವೇರಿತು. ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆಯೊಂದಿಗೆ ಸುವರ್ಣ ಗೋಪುರಕ್ಕೆ ಸಹಸ್ರ ರಜತ ಕಲಶಾಭಿಷೇಕ ಅಷ್ಟ ಮಠಾಧೀಶರ ಉಪಸ್ಥಿತಿಯಲ್ಲಿ ನೆರವೇರಿತು.

ಇಂದು ಸುವರ್ಣ ಗೋಪುರದ ಸಮರ್ಪಣೋತ್ಸವದ ಅಂಗವಾಗಿ ಮೂರು ಸ್ವರ್ಣ ಶಿಖರಗಳ ಪ್ರತಿಷ್ಠೆ, 1008 ಕಲಶಗಳ ಅಭಿಷೇಕ ನಡೆಯಿತು. ಸ್ವರ್ಣ ಗೋಪುರಕ್ಕೆ ಅಟ್ಟಳಿಗೆ ಕಟ್ಟಿ ಅಲ್ಲಿ ನಿಂತು ಅಷ್ಟ ಮಠಾಧೀಶರು ಮೂರೂ ಶಿಖರಗಳಿಗೆ ಅಭಿಷೇಕ ಮಾಡಿದರು. ಪರ್ಯಾಯ ಶ್ರೀಪಲಿಮಾರು ಮಠದ, ಶ್ರೀಪೇಜಾವರ ಮಠದ, ಶ್ರೀ ಅದಮಾರು ಮಠದ ಹಿರಿಯ, ಕಿರಿಯ ಮಠಾಧೀಶರು, ಶ್ರೀಕೃಷ್ಣಾಪುರ, ಶ್ರೀಕಾಣಿಯೂರು ಹಾಗೂ ಶ್ರೀಸೋದೆ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

9 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

9 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

9 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

10 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

13 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

13 hours ago