ಉಡುಪಿ, : ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆಯು ಜೂನ್ 6ಕ್ಕೆ ನೆರವೇರಿತು. ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆಯೊಂದಿಗೆ ಸುವರ್ಣ ಗೋಪುರಕ್ಕೆ ಸಹಸ್ರ ರಜತ ಕಲಶಾಭಿಷೇಕ ಅಷ್ಟ ಮಠಾಧೀಶರ ಉಪಸ್ಥಿತಿಯಲ್ಲಿ ನೆರವೇರಿತು.
ಇಂದು ಸುವರ್ಣ ಗೋಪುರದ ಸಮರ್ಪಣೋತ್ಸವದ ಅಂಗವಾಗಿ ಮೂರು ಸ್ವರ್ಣ ಶಿಖರಗಳ ಪ್ರತಿಷ್ಠೆ, 1008 ಕಲಶಗಳ ಅಭಿಷೇಕ ನಡೆಯಿತು. ಸ್ವರ್ಣ ಗೋಪುರಕ್ಕೆ ಅಟ್ಟಳಿಗೆ ಕಟ್ಟಿ ಅಲ್ಲಿ ನಿಂತು ಅಷ್ಟ ಮಠಾಧೀಶರು ಮೂರೂ ಶಿಖರಗಳಿಗೆ ಅಭಿಷೇಕ ಮಾಡಿದರು. ಪರ್ಯಾಯ ಶ್ರೀಪಲಿಮಾರು ಮಠದ, ಶ್ರೀಪೇಜಾವರ ಮಠದ, ಶ್ರೀ ಅದಮಾರು ಮಠದ ಹಿರಿಯ, ಕಿರಿಯ ಮಠಾಧೀಶರು, ಶ್ರೀಕೃಷ್ಣಾಪುರ, ಶ್ರೀಕಾಣಿಯೂರು ಹಾಗೂ ಶ್ರೀಸೋದೆ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…