ನವದೆಹಲಿ, : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವವಾದ ಈ ದಿನದಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಈ ಸಂದರ್ಭ ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ.
ರೈತರ ಗುಂಪು ಕೆಂಪುಕೋಟೆಯ ಆವರಣಕ್ಕೆ ಲಗ್ಗೆ ಇಟ್ಟಿದ್ದು ರೈತನೋರ್ವ ಕೆಂಪುಕೋಟೆಯ ಮುಂಭಾಗದಲ್ಲಿರುವ ಧ್ವಜಸ್ತಂಭಕ್ಕೆ ಹತ್ತಿ ಅಲ್ಲಿ ಭಾರತೀಯ ಕಿಸಾನ್ ಯೂನಿಯನ್ ನ ಧ್ವಜವನ್ನು ಹಾರಿಸಿದ್ದಾನೆ.
ಸಾರ್ವಜನಿಕರ ದೂರು ಹಿನ್ನಲೆ : ವೆನ್ಲಾಕ್ ಆಸ್ಪತ್ರೆಗೆ ಸಚಿವ, ಶಾಸಕರುಗಳ ದಿಢೀರ್ ಭೇಟಿ -Vishwanews24
ಕೆಂಪುಕೋಟೆಯ ಆವರಣಕ್ಕೆ ಪ್ರವೇಶಿಸಿರುವ ರೈತರು ಅದರ ಮುಂಭಾಗದಲ್ಲಿ ತಮ್ಮ ಟ್ರ್ಯಾಕ್ಟರ್ಗಳನ್ನು ಇರಿಸಿದ್ದಾರೆ. ರೈತರು ಮುತ್ತಿಗೆಯ ಯತ್ನವನ್ನು ಕೂಡಾ ಮಾಡಿದ್ದಾರೆ. ಪೊಲೀಸರು ರೈತರನ್ನು ನಿಯಂತ್ರಿಸಲು ಹರಸಾಹಸ ಮಾಡುತ್ತಿದ್ದು, ಪೊಲೀಸರು ರೈತರ ನಡುವೆ ಮಾತಿನ ಚಕಮಕಿಯೂ ನಡೆದಿದೆ
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…