Featured

ಕೆಂಪುಕೋಟೆಯಲ್ಲಿ ಕಿಸಾನ್‌ ಯೂನಿಯನ್‌ ಧ್ವಜ ಹಾರಿಸಿದ ರೈತ -Vishwanews24

ಕೆಂಪುಕೋಟೆಯಲ್ಲಿ ಕಿಸಾನ್‌ ಯೂನಿಯನ್‌ ಧ್ವಜ ಹಾರಿಸಿದ ರೈತ -Vishwanews24

ನವದೆಹಲಿ, : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವವಾದ ಈ ದಿನದಂದು ಟ್ರ್ಯಾಕ್ಟರ್ ರ್‍ಯಾಲಿ ಹಮ್ಮಿಕೊಂಡಿದ್ದಾರೆ. ಈ ಸಂದರ್ಭ ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ.

ರೈತರ ಗುಂಪು ಕೆಂಪುಕೋಟೆಯ ಆವರಣಕ್ಕೆ ಲಗ್ಗೆ ಇಟ್ಟಿದ್ದು ರೈತನೋರ್ವ ಕೆಂಪುಕೋಟೆಯ ಮುಂಭಾಗದಲ್ಲಿರುವ ಧ್ವಜಸ್ತಂಭಕ್ಕೆ ಹತ್ತಿ ಅಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ ನ ಧ್ವಜವನ್ನು ಹಾರಿಸಿದ್ದಾನೆ.

ಸಾರ್ವಜನಿಕರ ದೂರು ಹಿನ್ನಲೆ : ವೆನ್‌ಲಾಕ್ ಆಸ್ಪತ್ರೆಗೆ ಸಚಿವ, ಶಾಸಕರುಗಳ ದಿಢೀರ್ ಭೇಟಿ -Vishwanews24

ಕೆಂಪುಕೋಟೆಯ ಆವರಣಕ್ಕೆ ಪ್ರವೇಶಿಸಿರುವ ರೈತರು ಅದರ ಮುಂಭಾಗದಲ್ಲಿ ತಮ್ಮ ಟ್ರ್ಯಾಕ್ಟರ್‌ಗಳನ್ನು ಇರಿಸಿದ್ದಾರೆ. ರೈತರು ಮುತ್ತಿಗೆಯ ಯತ್ನವನ್ನು ಕೂಡಾ ಮಾಡಿದ್ದಾರೆ. ಪೊಲೀಸರು ರೈತರನ್ನು ನಿಯಂತ್ರಿಸಲು ಹರಸಾಹಸ ಮಾಡುತ್ತಿದ್ದು, ಪೊಲೀಸರು ರೈತರ ನಡುವೆ ಮಾತಿನ ಚಕಮಕಿಯೂ ನಡೆದಿದೆ

Vishwa News 24

Recent Posts

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

4 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

23 minutes ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

41 minutes ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

49 minutes ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

1 hour ago

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

3 hours ago