ನವದೆಹಲಿ, : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವವಾದ ಈ ದಿನದಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಈ ಸಂದರ್ಭ ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ.
ರೈತರ ಗುಂಪು ಕೆಂಪುಕೋಟೆಯ ಆವರಣಕ್ಕೆ ಲಗ್ಗೆ ಇಟ್ಟಿದ್ದು ರೈತನೋರ್ವ ಕೆಂಪುಕೋಟೆಯ ಮುಂಭಾಗದಲ್ಲಿರುವ ಧ್ವಜಸ್ತಂಭಕ್ಕೆ ಹತ್ತಿ ಅಲ್ಲಿ ಭಾರತೀಯ ಕಿಸಾನ್ ಯೂನಿಯನ್ ನ ಧ್ವಜವನ್ನು ಹಾರಿಸಿದ್ದಾನೆ.
ಸಾರ್ವಜನಿಕರ ದೂರು ಹಿನ್ನಲೆ : ವೆನ್ಲಾಕ್ ಆಸ್ಪತ್ರೆಗೆ ಸಚಿವ, ಶಾಸಕರುಗಳ ದಿಢೀರ್ ಭೇಟಿ -Vishwanews24
ಕೆಂಪುಕೋಟೆಯ ಆವರಣಕ್ಕೆ ಪ್ರವೇಶಿಸಿರುವ ರೈತರು ಅದರ ಮುಂಭಾಗದಲ್ಲಿ ತಮ್ಮ ಟ್ರ್ಯಾಕ್ಟರ್ಗಳನ್ನು ಇರಿಸಿದ್ದಾರೆ. ರೈತರು ಮುತ್ತಿಗೆಯ ಯತ್ನವನ್ನು ಕೂಡಾ ಮಾಡಿದ್ದಾರೆ. ಪೊಲೀಸರು ರೈತರನ್ನು ನಿಯಂತ್ರಿಸಲು ಹರಸಾಹಸ ಮಾಡುತ್ತಿದ್ದು, ಪೊಲೀಸರು ರೈತರ ನಡುವೆ ಮಾತಿನ ಚಕಮಕಿಯೂ ನಡೆದಿದೆ
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…