ನವದೆಹಲಿ: ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಧರ್ಮೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಜನವರಿ 26 ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಪೆರೇಡ್ಗೆ ರೈತರು ಕರೆ ನೀಡಿದ್ದು, ಈ ಸಂದರ್ಭ ನಿಗದಿತ ಮಾರ್ಗದ ಒಪ್ಪಂದವನ್ನು ಮೀರಿ ರೈತರು ದೆಹಲಿ ಪ್ರವೇಶಿಸಿದ್ದು, ಪೊಲೀಸರ ಜೊತೆ ಸಂಘರ್ಷಕ್ಕೆ ಇಳಿದಿದ್ದರು. ಬ್ಯಾರಿಕೇಡ್ ಮುರಿದು ಕಲ್ಲು ತೂರಾಟ ನಡೆಸಿದ್ದರು.
ಇನ್ನು ಹಲವು ರೈತರು ಟ್ರ್ಯಾಕ್ಟರ್ ಓಡಿಸಿಕೊಂಡು ಕೆಂಪು ಕೋಟೆ ಪ್ರವೇಶಿಸಿ ದಾಂಧಲೆ ನಡೆಸಿ, ಸ್ತಬ್ಧಚಿತ್ರಗಳಿಗೆ ಹಾನಿ ಮಾಡಿದ್ದರು. ಬಳಿಕ ಅನ್ಯ ಧ್ವಜ ಹಾರಿಸಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…