ನವದೆಹಲಿ: ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಧರ್ಮೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಜನವರಿ 26 ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಪೆರೇಡ್ಗೆ ರೈತರು ಕರೆ ನೀಡಿದ್ದು, ಈ ಸಂದರ್ಭ ನಿಗದಿತ ಮಾರ್ಗದ ಒಪ್ಪಂದವನ್ನು ಮೀರಿ ರೈತರು ದೆಹಲಿ ಪ್ರವೇಶಿಸಿದ್ದು, ಪೊಲೀಸರ ಜೊತೆ ಸಂಘರ್ಷಕ್ಕೆ ಇಳಿದಿದ್ದರು. ಬ್ಯಾರಿಕೇಡ್ ಮುರಿದು ಕಲ್ಲು ತೂರಾಟ ನಡೆಸಿದ್ದರು.
ಇನ್ನು ಹಲವು ರೈತರು ಟ್ರ್ಯಾಕ್ಟರ್ ಓಡಿಸಿಕೊಂಡು ಕೆಂಪು ಕೋಟೆ ಪ್ರವೇಶಿಸಿ ದಾಂಧಲೆ ನಡೆಸಿ, ಸ್ತಬ್ಧಚಿತ್ರಗಳಿಗೆ ಹಾನಿ ಮಾಡಿದ್ದರು. ಬಳಿಕ ಅನ್ಯ ಧ್ವಜ ಹಾರಿಸಿದ್ದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…