ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ್ದ ಪೋಕ್ಸೋ ಕೇಸ್ ಅನ್ನು ಬಾಲಕಿಯ ಪೋಷಕರು ವಾಪಸ್ ಪಡೆಯುತ್ತಿದ್ದಾರೆ.
ಈ ಕುರಿತು ಬಾಲಕಿ ಪೋಷಕರು ವಿಡಿಯೋ ಹೇಳಿಕ ಬಿಡುಗಡೆ ಮಾಡಿ ಸ್ಪಷ್ಟಪಡಿಸಿದ್ದಾರೆ. ಈ ವಿಡಿಯೋದಲ್ಲಿ ಮಾತನಾಡಿರುವ ಅಪ್ರಾಪ್ತೆಯ ಪೋಷಕರು, ಬೆಳಗಾವಿಯಿಂದ ಬಾಳೇಕುಂದ್ರಿಗೆ ನಮ್ಮ ಮಗಳು ಬರುತ್ತಿದ್ದಳು. ಟಿಕೆಟ್ ಪಡೆಯುವ ಸಂಬಂಧ ಆಗಿರುವ ಜಗಳ ಇದು. ನಾವೂ ಕನ್ನಡದ ಅಭಿಮಾನಿಗಳು, ನಮ್ಮಲ್ಲಿ ಜಾತಿ ಭೇದ ಭಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಸ್ವಇಚ್ಛೆಯಿಂದ ಪ್ರಕರಣ ವಾಪಸ್ ಪಡೆಯುತ್ತಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಬಾಲಕಿಯ ಪೋಷಕರು ಸ್ಪಷ್ಟನೆ ನೀಡಿದ್ದಾರೆ
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…