ಉಡುಪಿ: ಕೆಎಸ್ಆರ್ ಬೆಂಗಳೂರು- ಕಾರವಾರ- ಕೆಎಸ್ಆರ್ ಕಾರವಾರ ನಡುವೆ ಸಂಚರಿಸುವ ಪಂಚಗಂಗಾ ಎಕ್ಸ್ಪ್ರೆಸ್ ರೈಲಿಗೆ ಜನರ ಬೇಡಿಕೆ ಹೆಚ್ಚಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿ ಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಈ ವ್ಯವಸ್ಥೆ ಮಾರ್ಚ್ 2ರಿಂದ ಎಪ್ರಿಲ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ 14 ಎಲ್ಎಚ್ಬಿ ಕೋಚ್ಗಳೊಂದಿಗೆ ಸಂಚರಿಸುವ ಈ ರೈಲಿಗೆ ಮಾ.2ರಿಂದ ಐದು ಹೆಚ್ಚುವರಿ ಕೋಚ್ಗಳನ್ನು ಸೇರ್ಪಡೆಗೊಳಿಸಲಾಗುತ್ತದೆ. ಇದು ಮುಂದಿನ ಎಪ್ರಿಲ್ 16ರವರೆಗೆ ಇರುತ್ತದೆ. ಇವುಗಳಲ್ಲಿ ಒಂದು ಫಸ್ಟ್ ಕ್ಲಾಸ್ ಎಸಿ ಒಂದು, 3 ಟಯರ್ ಎಸಿ ಇಕಾನಮಿ ಕೋಚ್ ಒಂದು, ಸ್ಲೀಪರ್ ಕೋಚ್ ಒಂದು ಹಾಗೂ ಜನರಲ್ 3 ಕೋಚ್ಗಳಿರುತ್ತವೆ.
ಇದನ್ನೂ ಓದಿ : 👇
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…