ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗೆ ಸಿಬಿಐ ಮತ್ತೆ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನಲೆಯಲ್ಲಿ ಇದೇ ನವೆಂಬರ್ 23 ಕಚೇರಿಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದೆ.
ಅಕ್ಟೋಬರ್ 5 ರಂದು ಡಿ.ಕೆ.ಶಿವಕುಮಾರ್ ಮತ್ತು ಸಹೋದರ ಡಿ.ಕೆ.ಸುರೇಶ ಸೇರಿದಂತೆ ಅವರ ಆಪ್ತರ ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಈಗಾಗಲೇ ತುರುಸಿನ ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ವಿಚಾರಣೆಗೆ ಸೋಮವಾರ ಹಾಜರಾಗಬೇಕಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಬೆಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದು ಸತ್ಯ, ನವೆಂಬರ್ 19 ರಂದು ಅಧಿಕಾರಿಗಳು ನೋಟಿಸ್ ನೀಡಲು ಮನೆಗೆ ಧಾವಿಸಿದ್ದರು. ನಾನು ಮನೆಯಲ್ಲಿರದ ಕಾರಣ ನ.23 ಸಾಯಂಕಾಲ 4 ಗಂಟೆಗೆ ಕಚೇರಿಗೆ ಬರಲು ಸೂಚಿಸಿದ್ದಾರೆ. ಈಗಾಗಲೇ ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಿಗೆ ಹೋಗಲಿರುವ ಡಿಕೆ ನ.25ಕ್ಕೆ ವಿಚಾರಣೆಗೆ ಹಾಜರಾಗೋದಾಗಿ ಸಿಬಿಐ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಇಟ್ಟಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…