ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗೆ ಸಿಬಿಐ ಮತ್ತೆ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನಲೆಯಲ್ಲಿ ಇದೇ ನವೆಂಬರ್ 23 ಕಚೇರಿಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದೆ.
ಅಕ್ಟೋಬರ್ 5 ರಂದು ಡಿ.ಕೆ.ಶಿವಕುಮಾರ್ ಮತ್ತು ಸಹೋದರ ಡಿ.ಕೆ.ಸುರೇಶ ಸೇರಿದಂತೆ ಅವರ ಆಪ್ತರ ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಈಗಾಗಲೇ ತುರುಸಿನ ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ವಿಚಾರಣೆಗೆ ಸೋಮವಾರ ಹಾಜರಾಗಬೇಕಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಬೆಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದು ಸತ್ಯ, ನವೆಂಬರ್ 19 ರಂದು ಅಧಿಕಾರಿಗಳು ನೋಟಿಸ್ ನೀಡಲು ಮನೆಗೆ ಧಾವಿಸಿದ್ದರು. ನಾನು ಮನೆಯಲ್ಲಿರದ ಕಾರಣ ನ.23 ಸಾಯಂಕಾಲ 4 ಗಂಟೆಗೆ ಕಚೇರಿಗೆ ಬರಲು ಸೂಚಿಸಿದ್ದಾರೆ. ಈಗಾಗಲೇ ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಿಗೆ ಹೋಗಲಿರುವ ಡಿಕೆ ನ.25ಕ್ಕೆ ವಿಚಾರಣೆಗೆ ಹಾಜರಾಗೋದಾಗಿ ಸಿಬಿಐ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಇಟ್ಟಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…